07/01/2024
ಯಳಂದೂರು ತಾಲೂಕಿನ ಹಿಂದುಳಿದ ವರ್ಗ ಕಲ್ಯಾಣ ಇಲಾಖೆ (ಬಿ ಸಿ ಎಂ ) ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ ವಿದ್ಯಾರ್ಥಿ ನಿಲಯಗಳಲ್ಲಿ ದಾಖಲಾತಿಯಲ್ಲಿ ಮಾತ್ರ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ ಆದರೆ ವಿದ್ಯಾರ್ಥಿ ನಿಲಯದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ನೀಡುವ ಊಟ, ತಿಂಡಿ ಇನ್ನಿತರ ಸೌಲಭ್ಯಗಳು ವಿದ್ಯಾರ್ಥಿಗಳು ನಿಲಯಕ್ಕೆ ಹಾಜರಾಗದಿದ್ದರೂ ಅವರ ಹೆಸರಿನಲ್ಲಿ ಹಣ ಪಡೆಯುತ್ತಿದ್ದು ವಿದ್ಯಾರ್ಥಿ ನೆಲೆಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಬಯೋಮೆಟ್ರಿಕ್ ಜಾರಿಯಲ್ಲಿದ್ದರೂ ತಾಲೂಕಿನ ಎರಡು ಇಲಾಖೆಗಳಲ್ಲೂ ಕೂಡ ಬಯೋಮೆಟ್ರಿಕ್ ಹಾಜರಾತಿ ತಕ್ಕಂತೆ ಅನುದಾನ ಹಾಗೂ ಊಟ ತಿಂಡಿ ನಿನ್ನೆ ತಾರೆ ಸೌಲಭ್ಯಗಳನ್ನು ನೀಡುತ್ತಿಲ್ಲ ಇದರಿಂದ ಎರಡು ಇಲಾಖೆಗಳ ಅಧಿಕಾರಿಗಳು ಮತ್ತು ನಿಲಯ ಪಾಲಕರು ಭ್ರಷ್ಟಾಚಾರದಲ್ಲಿ ತೊಡಗಿದ್ದು ಇದಕ್ಕೆ ತಾಲೂಕಿನ ಸ್ಥಳೀಯ ಸಂಘ ಸಂಸ್ಥೆಗಳ ಪ್ರಮುಖರು ಕೂಡ ಎರಡು ಇಲಾಖೆಗಳಲ್ಲಿ ತಮಗೆ ಬೇಕಾದ ವರಿಗೆ ಅಡಿಗೆ ಸಹಾಯಕರು ಮತ್ತು ಇತರೆ ಕೆಲಸಗಳಿಗೆ ನೇಮಕ ಮಾಡಿಕೊಂಡು ಭ್ರಷ್ಟಾಚಾರವನ್ನು ಪ್ರಶ್ನೆ ಮಾಡುವ ಸಂಘ ಸಂಸ್ಥೆಯ ಪ್ರತಿನಿಧಿಗಳಿಗೆ ಬ್ರಷ್ಟಾಚಾರಕ್ಕೆ ಪ್ರೋತ್ಸಾಹ ನೀಡುತ್ತಿದ್ದಾರೆ ಎರಡು ಇಲಾಖೆಗಳ ವಿದ್ಯಾರ್ಥಿ ನಿಲಯಗಳಲ್ಲಿ ದಿನನಿತ್ಯ ರಾತ್ರಿ ವೇಳೆ ವಿದ್ಯಾರ್ಥಿ ನಿಲಯಗಳಲ್ಲಿ ಬೆರಳೆಣಿಕೆ ಮಂದಿ ಹಾಜರಾಗುತ್ತಾರೆ ಆದರೆ ವಿದ್ಯಾರ್ಥಿನಿಯಾಗಳಲ್ಲಿ ದಾಖಲಾಗಿರುವ ವಿದ್ಯಾರ್ಥಿಗಳಿಗೆ ಎಲ್ಲ ರೀತಿಯ ದೊರಕುವ ಸೌಲಭ್ಯಗಳನ್ನು ವಿದ್ಯಾರ್ಥಿಗಳು ವಿದ್ಯಾರ್ಥಿ ನಿಲಯಗಳಿಗೆ ಬಾರದಿದ್ದರೂ ಖರ್ಚಾಗುತ್ತಿರುವುದು ದುರಂತದ ಸಂಗಾತಿ ಈ ಬಗ್ಗೆ ಸ್ಥಳೀಯ ಶಾಸಕರು ಹೆಚ್ಚಿನ ಕಾಳಜಿ ವಹಿಸಬೇಕಾಗಿದೆ